ಚಟದಿಂದ ಸಾಲಮಾಡಿಕೊಂಡ ರೈತರು: ಸ್ವಾಮೀಜಿ ವಿವಾದಾತ್ಮಕ ಹೇಳಿಕೆ! | Oneindia Kannada
  • 6 years ago
Nijagunanada Swamiji of Mundaragi Math in Gadag district makes a controversial statement on farmers of Karnataka.

ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸಮಯದಲ್ಲಿ ನಿಜಗುಣಾನಂದ ಸ್ವಾಮೀಜಿ, 'ರೈತರ ವ್ಯಸನದಿಂದಾಗಿ ಸಾಲವಾಗ್ತಾ ಇದೆ.ಇಸ್ಪೀಟ್ ಆಡಿ ಸಾಲ ಮಾಡಿಕೊಳ್ಳುತ್ತಿದ್ದಾರೆ' ಎಂಬ ಹೇಳಿಕೆ ನೀಡಿರುವ ವಿಡಿಯೋವೊಂದು ವಿವಾದವನ್ನು ಹುಟ್ಟುಹಾಕಿದೆ.
Recommended