An exclusive interview with JDS State President H Vishwanath | Oneindia Kannada
  • 6 years ago
ಜಾತ್ಯಾತೀತ ಜನತಾದಳ ಕರ್ನಾಟಕದ ಘಟಕದ ಮುಖ್ಯಸ್ಥರಾಗಿ ಅಡಗೂರು ಎಚ್ ವಿಶ್ವನಾಥ್ ಆಯ್ಕೆಯಾಗಿದ್ದಾರೆ. ಹೊಸ ಹುದ್ದೆ, ಹೊಸ ಜವಾಬ್ದಾರಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ, ಲೋಕಸಭಾ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ಗುರುತರ ಜವಾಬ್ದಾರಿಯನ್ನು ವಿಶ್ವನಾಥ್ ಹೊಂದಿದ್ದಾರೆ.
Recommended