ಕಾರ್ನಾಡರ ನಿಧನದ ಬಗ್ಗೆ ವಿಶೇಷ ಹೇಳಿಕೆ ನೀಡಿದ ಕಮಲ್ ಹಾಸನ್..! | FILMIBEAT KANNADA

  • 5 years ago
ಜ್ಞಾನಪೀಠ ಪುರಸ್ಕೃತ ಸಾಹಿತಿ, ನಟ, ನಾಟಕಗಾರ, ನಿರ್ದೇಶಕ ಗಿರೀಶ್ ಕಾರ್ನಾಡ್ ಇಂದು ಬೆಳಗ್ಗೆ(ಜೂನ್ 10) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ನಾಡ್ ಇಂದು ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

Tamil famous actor Kamal hassan condolence for Actor and Director Girish Karnad. He passed away in today morning.

Recommended