ಉತ್ತರ ಕರ್ನಾಟಕದಲ್ಲಿ ಮಳೆ ಹಾನಿ: ಹುಟ್ಟುಹಬ್ಬ ಬೇಡ ಎಂದ ರಾಘಣ್ಣ | FILMIBEAT KANNADA

  • 5 years ago
ಉತ್ತರ ಕರ್ನಾಟಕದಲ್ಲಿ ಆಗಿರುವ ಮಳೆ ಹಾನಿಯಿಂದ ನಟ ರಾಘವೇಂದ್ರ ರಾಜ್ ಕುಮಾರ್ ನೊಂದಿದ್ದಾರೆ. ಹೀಗಾಗಿ, ಈ ವರ್ಷದ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದೆ ಇರಲು ನಿರ್ಧಾರ ಮಾಡಿದ್ದಾರೆ.

Recommended