ಕರ್ನಾಟಕಕ್ಕೆ ಬಲ ತುಂಬಲಿದ್ದಾರೆ ಕೆ.ಎಲ್ ರಾಹುಲ್ | K L Rahul | Oneindia Kannada

  • 4 years ago
2019-20ನೇ ಸಾಲಿನ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಸೆಮಿಫೈನಲ್‌ನಲ್ಲಿ ಕರ್ನಾಟಕ ತಂಡ ಪಶ್ಚಿಮ ಬಂಗಾಳ ತಂಡವನ್ನು ಎದುರಿಸಲಿದೆ. ಉತ್ತಮ ಪ್ರದರ್ಶನವನ್ನು ಸೀಡಿ ಸೆಮಿಫೈನಲ್‌ಗೇರಿರುವ ಕರ್ನಾಟಕ ತಂಡಕ್ಕೆ ಸೆಮಿ ಫೈನಲ್‌ನಲ್ಲಿ ಕೆ.ಎಲ್ ರಾಹುಲ್ ಸಾಥ್ ನೀಡುತ್ತಿದ್ದಾರೆ.

Karnataka team has reached Semifinals in the Ranji trophy 2019-20 season and KL Rahul joins the team and more power to us

Recommended