ದರ್ಶನ್ ಟೆಂಪಲ್ ರನ್, ಕಳೆದ ವರ್ಷ ಉಮಾಪತಿ, ಈ ವರ್ಷ ಸುಮಲತಾ

  • 3 years ago
ವಿವಾದಗಳಿಂದ ಕಂಗೆಟ್ಟಿದ ನಟ ದರ್ಶನ್ ನೆಮ್ಮದಿಗಾಗಿ ದೇವರ ಮೊರೆ ಹೋಗಿದ್ದಾರೆ. ಪ್ರತಿಷ್ಠಿತ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಡಿ ಬಾಸ್ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ. ಕಳೆದ ತಿಂಗಳಷ್ಟೇ ಕೇರಳದಲ್ಲಿ ಶನಿದೇವರ ದರ್ಶನ ಪಡೆದಿದ್ದ ಚಾಲೆಂಜಿಂಗ್ ಸ್ಟಾರ್ ಈಗ ತಿರುಪತಿಗೆ ಭೇಟಿ ನೀಡಿದ ತಿಮ್ಮಪ್ಪನ ಆಶೀರ್ವಾದ ಪಡೆದುಕೊಂಡಿದ್ದಾರೆ.

Challenging star Darshan, Mandya MP Sumalatha and Abhishek Ambarish has visit Tirupati on monday.

Recommended