ಅಪ್ಪು ಸರ್ ಕಾಲ್ ಅಂತ ಮೆಸೇಜ್ ಹಾಕುತ್ತಿದ್ರು

  • 2 years ago
ಪುನೀತ್ ರಾಜ್‌ಕುಮಾರ್ ಅಗಲಿದ ನಂತರವೇ ಅವರ ನಿಜವಾದ ಮನಸ್ಸು ಪ್ರಪಂಚಕ್ಕೆ ಗೊತ್ತಾಗಿತ್ತು. ಅವರ ಸಮಾಜ ಮುಖಿ ಕೆಲಸಗಳು ಕಂಡು ಕರುನಾಡಷ್ಟೇ ಅಲ್ಲ. ಇಡೀ ಭಾರತವೇವೇ ಮೆಚ್ಚುಗೆ ಸೂಚಿಸಿತ್ತು. ಈ ಮತ್ತೊಂದು ವಿಷಯ ಅಪ್ಪು ಅಭಿಮಾನಿಗಳು ಹೆಮ್ಮೆ ಪಡುವಂತೆ ಮಾಡಿದೆ.

Why Puneeth Rajkumar Never Used To Call Industry.

Recommended