ಸಂಚಾರಿ ವಿಜಯ್ಗೆ ಪ್ರಶಸ್ತಿ ಬಂದಿಲ್ಲಾ ಅಂತ ಬೇಜಾರಿದ್ಯಾ? | TALEDANDA | Praveen Krupakar *Press Meet
- 2 years ago
Taledanda producer Praven Krupakar talks about Sanchari Vijay
68ನೇ ರಾಷ್ಟ್ರಪ್ರಶಸ್ತಿ ವಿಜೇತರಿಗೆ ಫಿಲ್ಮ್ ಚೆಂಬರ್ ನಿಂದ ಸನ್ಮಾನ ಮಾಡಲಾಗಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ.ಹರೀಶ್ ಅವ್ರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೆರವೇರಿದೆ. ತಲೆದಂಡ ನಿರ್ಮಾಪಕ ಡೊಳ್ಳು ನಿರ್ದೆಶಕ ಸಾಗರ್ ಪುರಾಣಿಕ್, ನಿರ್ಮಾಪಕರಾದ ಪವನ್ ಒಡೆಯರ್ ಹಾಗು ಅಪೇಕ್ಷಾ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
68ನೇ ರಾಷ್ಟ್ರಪ್ರಶಸ್ತಿ ವಿಜೇತರಿಗೆ ಫಿಲ್ಮ್ ಚೆಂಬರ್ ನಿಂದ ಸನ್ಮಾನ ಮಾಡಲಾಗಿದೆ. ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ.ಹರೀಶ್ ಅವ್ರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೆರವೇರಿದೆ. ತಲೆದಂಡ ನಿರ್ಮಾಪಕ ಡೊಳ್ಳು ನಿರ್ದೆಶಕ ಸಾಗರ್ ಪುರಾಣಿಕ್, ನಿರ್ಮಾಪಕರಾದ ಪವನ್ ಒಡೆಯರ್ ಹಾಗು ಅಪೇಕ್ಷಾ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.