Skip to main content
  • 3 years ago
ಕೆ.ಆರ್.ನಗರ: ಪಟ್ಟಣದ ಮುಳ್ಳೂರು ರಸ್ತೆ, ರಾಜ್ ಪ್ರಕಾಶ್ ಶಾಲೆ ಬಳಿ ಶುಕ್ರವಾರ ಬೆಳಿಗ್ಗೆ ಕಾಣಿಸಿಕೊಂಡ ಚಿರತೆ ನಾಲ್ವರ ಮೇಲೆ ಎಗರಿ ಗಾಯಗೊಳಿಸಿದೆ. ಬಳಿಕ ಮೈಸೂರಿನಿಂದ ಅರಿವಳಿಕೆ ತಜ್ಞರು ಆಗಮಿಸಿ,‌ ಚಿರತೆಯನ್ನು‌ ಸೆರೆ ಹಿಡಿಯಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Category

🗞
News
Comments

Recommended