Skip to playerSkip to main content
  • 8 years ago
Former minister and Mandya MLA Ambareesh broke his silence on contesting for 2018 Karnataka assembly election. Ambareesh met Chief Minister Siddaramaiah on November 28, 2017.

ಸಿದ್ದರಾಮಯ್ಯ ಭೇಟಿ ನಂತರ ಅಂಬರೀಶ್ ಹೇಳಿದ್ದೇನು? 'ಮಾಜಿ ಸಂಸದೆರಮ್ಯಾ ಚುನಾವಣೆಗೆ ಸ್ಪರ್ಧಿಸಿದರೆ ಸ್ವಾಗತ. ಪಕ್ಷ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸುತ್ತೇನೆ' ಎಂದು ಮಾಜಿ ವಸತಿ ಸಚಿವ, ಮಂಡ್ಯ ಶಾಸಕ ಅಂಬರೀಶ್ ಹೇಳಿದರು.ಮಂಗಳವಾರ ಅಂಬರೀಶ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಹಲವು ವಿಚಾರಗಳ ಕುರಿತು ಹಲವು ಹೊತ್ತು ಚರ್ಚೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದರು.'ಮಾಜಿ ಸಂಸದೆ ರಮ್ಯಾ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರೆ ಸ್ವಾಗತಿಸುತ್ತೇನೆ. ಪಕ್ಷದ ಹೈಕಮಾಂಡ್ ಟಿಕೆಟ್ ಕೊಟ್ಟರೆ ನಾನು ಸ್ಪರ್ಧಿಸುತ್ತೇನೆ' ಎಂದು ಮುಖ್ಯಮಂತ್ರಿಗಳ ಭೇಟಿ ಬಳಿಕ ಹೇಳಿದರು.ಮಂಡ್ಯ ಜಿಲ್ಲೆಯ ರಾಜಕಾರಣದ ಬಗ್ಗೆ ದಿನಕ್ಕೊಂದು ಸುದ್ದಿಗಳು ಹಬ್ಬುತ್ತಿವೆ. ಸ್ವತಃ ಅಂಬರೀಶ್ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ? ಎಂಬ ಬಗ್ಗೆಯೇ ಚರ್ಚೆಗಳು ನಡೆಯುತ್ತಿದ್ದವು. ಅಂಬರೀಶ್ ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ. ಮಂಡ್ಯದಲ್ಲಿ ರಮ್ಯಾ, ಅಂಬರೀಶ್ ಮುಖಾಮುಖಿಯಾಗಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು ಈ ಎಲ್ಲಾ ಸುದ್ದಿಗಳಿಗೆ ಅಂಬರೀಶ್ ಇಂದು ಸ್ಪಷ್ಟನೆ ನೀಡಿದರು...ಅದರ ವಿವರಗಳು ಇಲ್ಲಿವೆ

Category

🗞
News
Be the first to comment
Add your comment

Recommended