Skip to playerSkip to main content
  • 8 years ago
ಬಳ್ಳಾರಿ, ಫೆಬ್ರವರಿ 05: ಹೊಸಪೇಟೆಯ ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಹಾಗೂ ಕಾಂಗ್ರೆಸ್ ಮುಖಂಡ ದಿವಂಗತ ಎಂ. ವೈ ಘೋರ್ಪಡೆ ಅವರ ಪುತ್ರ ಕಾರ್ತಿಕೇಯ ಘೋರ್ಪಡೆ ಅವರು ಸೋಮವಾರ ಸಂಜೆ ದೆಹಲಿಯಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಬಳ್ಳಾರಿ ಸಂಸದ ಬಿ ಶ್ರೀರಾಮುಲು, ಕೇಂದ್ರ ಸಚಿವರಾದ ಅನಂತಕುಮಾರ್, ಡಿ. ವಿ ಸದಾನಂದ ಗೌಡ, ಕರ್ನಾಟಕ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರ ಸಮ್ಮುಖದಲ್ಲಿ ಎಚ್. ಆರ್ ಗವಿಯಪ್ಪ ಹಾಗೂ ಕಾರ್ತಿಕೇಯ ಘೋರ್ಪಡೆ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

Category

🐳
Animals
Comments

Recommended