ಕರ್ನಾಟಕ ಚುನಾವಣೆ 2018ರ ಎಚ್ ಡಿ ಕುಮಾರಸ್ವಾಮಿ ನುಡಿದ ಭವಿಷ್ಯ | Oneindia Kannada
  • 6 years ago
ಗೆದ್ದೇ ಗೆಲ್ಲುತ್ತೇನೆ ಎನ್ನುವ ಅತಿಯಾದ ಆತ್ಮವಿಶ್ವಾಸದ ಫಲವೇ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುವ ಗೋರಖಪುರ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿಗಾದ ಸೋಲು, ಇದನ್ನು ಯೋಗಿ ಒಪ್ಪಿಕೊಂಡಿದ್ದಾರೆ ಕೂಡಾ.. ಇದರಿಂದ ಬೇರೆ ಪಕ್ಷದ ಮುಖಂಡರಿಗೆ ಒಂದು ರೀತಿಯ ಆತ್ಮವಿಶ್ವಾಸ ಹೆಚ್ಚಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಇದೆ ವಿಶ್ವಾಸದಲ್ಲಿದ್ದು ಒಂದು ಭವಿಷ್ಯವನ್ನ ನುಡಿದಿದ್ದಾರೆ

After Yogi Adityanath defeated in Gorakhpur Elections, other political parties leader's confidence is doubled. Now H D Kumaraswamy's confidence is increased and predicts about Karnataka Assembly Elections 2018



Recommended