ಭ್ರಷ್ಟರಿಗೆ ಟಿಕೆಟ್ ಇಲ್ಲ, ಸಾಮಾನ್ಯರಿಂದ ದೇಶ ನಡೆಸುವೆ: ನೌಹೀರಾ ಶೇಖ್ | Oneindia Kannada

  • 6 years ago
ಬೆಂಗಳೂರು, ಮಾರ್ಚ್ 23: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭೂಗಳ್ಳರು, ಭ್ರಷ್ಟರು ಹಾಗೂ ಕಳ್ಳಕಾಕರಿಗೆ ಟಿಕೆಟ್ ನೀಡದೆ, ಸಾಮಾನ್ಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತೇವೆ. ಕನಿಷ್ಠ ಪಕ್ಷ 100 ಕ್ಷೇತ್ರಗಳಲ್ಲಿ ಜಯಗಳಿಸುವುದಾಗಿ ಮಹಿಳಾ ಎಂಪವರ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ಡಾ. ನೌಹೀರಾ ಶೇಖ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Recommended