ವಿಡಿಯೋ : ಹಿರಿಯೂರು ಜೆಡಿಎಸ್ ಅಭ್ಯರ್ಥಿ ಡಿ.ಯಶೋಧರ್ ಸಂದರ್ಶನ | Oneindia Kannada

  • 6 years ago
ಚಿತ್ರದುರ್ಗ, ಏಪ್ರಿಲ್ 18 : 'ಹಿರಿಯೂರು ಕ್ಷೇತ್ರದ ಜನರು ಸ್ಥಳೀಯ ಅಭ್ಯರ್ಥಿಯನ್ನು ಬೆಂಬಲಿಸಬೇಕು. ರಾಷ್ಟ್ರೀಯ ಪಕ್ಷಗಳು ಹೊರಗಡೆಯಿಂದ ಅಭ್ಯರ್ಥಿಯನ್ನು ಕರೆತಂದು ಚುನಾವಣೆಗೆ ನಿಲ್ಲಿಸಿ, ಜನರ ಆಶಯವನ್ನು ಗಾಳಿಗೆ ತೂರುತ್ತಿವೆ' ಎಂದು ಜೆಡಿಎಸ್ ಅಭ್ಯರ್ಥಿ ಡಿ.ಯಶೋಧರ್ ಆರೋಪಿಸಿದರು.

Recommended