Skip to playerSkip to main content
  • 8 years ago
'ಜೀವನಪೂರ್ತಿ ಸಹೋದರರಾಗೇ ಇರಬೇಕು ಎಂಬುದು ನನ್ನ ಉದ್ದೇಶ. ಆದರೆ, ಅವರಿಗೆ ಆ ಉದ್ದೇಶ ಇದ್ದಂತೆ ಕಾಣುತ್ತಿಲ್ಲ. ಸಂಬಂಧಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಬೇಗೆ ತಿಳುವಳಿಕೆ ಬರಲಿ' ಎಂದು ಕುಮಾರ್ ಬಂಗಾರಪ್ಪ ಹೇಳಿದರು. ಕುಮಾರ್ ಬಂಗಾರಪ್ಪ ಅವರು ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಚುನಾವಣೆಯಲ್ಲಿ ಅವರ ಎದುರಾಳಿ ಸಹೋದರ, ಜೆಡಿಎಸ್‌ ಅಭ್ಯರ್ಥಿ ಮಧು ಬಂಗಾರಪ್ಪ. ಕ್ಷೇತ್ರದಲ್ಲಿ ಬಿರುಸಿನಿಂದ ಪ್ರಚಾರ ಕಾರ್ಯ ನಡೆಸುತ್ತಿರುವ ಕುಮಾರ್ ಬಂಗಾರಪ್ಪ ಅವರು ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದರು.

Category

🗞
News
Comments

Recommended