ಮಂಗಳೂರಿನ ಬಂಟ್ವಾಳದಲ್ಲಿ ರಮಾನಾಥ್ ರೈ ಆಪ್ತರ ಮೇಲೆ ಐ ಟಿ ದಾಳಿ | Oneindia Kannada
- 6 years ago
Karnataka assembly elections 2018: Income tax officials conduct raids at Mangaluru and Bantwal on close associates of Dakshina Kannada in charge minister B Ramanath Rai.
ಭಾರೀ ಕುತೂಹಲ ಕೆರಳಿಸಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಆಪ್ತರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಭಾರೀ ಕುತೂಹಲ ಕೆರಳಿಸಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಆಪ್ತರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.