Skip to playerSkip to main contentSkip to footer
  • 7 years ago
ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ನೈಋತ್ಯ ಮುಂಗಾರು ಪ್ರಬಲವಾಗಿದೆ. ಹಾಗೆಯೇ ಸಾಕಷ್ಟು ಮಳೆಯಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಇದ್ದಕ್ಕಿದ್ದಂತೆ ಮಳೆ ಕಡಿಮೆಯಾಗಿದೆ. ದಕ್ಷಿಣ ಒಳನಾಡಿನಲ್ಲಿನ ಇತರೆ ಜಿಲ್ಲೆಗಳಂತೆ ಮಳೆ ಸುರಿಸುವ ಮೋಡಗಳು ಇಲ್ಲಿ ಕಂಡುಬಂದಿಲ್ಲ.

Category

🗞
News

Recommended