Skip to playerSkip to main contentSkip to footer
  • 9/14/2018
ಭಾರತದ ಹತ್ತಾರು ಬ್ಯಾಂಕುಗಳಿಗೆ ಸಾವಿರಾರು ಕೋಟಿ ವಂಚಿಸಿ, ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ಮಲ್ಯ ಅವರನ್ನು ಭಾರತಕ್ಕೆ ಕರೆತರುವ ಯತ್ನ ಜಾರಿಯಲ್ಲಿದೆ. ಈ ನಡುವೆ ವಿದೇಶಕ್ಕೆ ಹಾರುವುದಕ್ಕೂ ಮೊದಲು ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಮಲ್ಯ ನಡುವೆ ಭೇಟಿಯಾಗಿದ್ದರ ಬಗ್ಗೆ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಟ್ವೀಟ್ ಮಾಡಿ, ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

Category

🐳
Animals

Recommended