Ramesh Jarkiholi and Satish Jarkiholi now happy after meeting with Chief Minister H.D.Kumaraswamy. Who said what about Congress fight?.
ಬೆಳಗಾವಿಯ ಜಾರಕಿಹೊಳಿ ಬ್ರದರ್ಸ್ ಬಂಡಾಯ ಶಮನವಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸತೀಶ್ ಜಾರಕಿಹೊಳಿ ಜೊತೆ ಸಂಧಾನ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಂದು ವಾರದಿಂದ ನಡೆಯುತ್ತಿದ್ದ ಬೆಳವಣಿಗೆಳಿಗೆ ತಡೆ ಬಿದ್ದಿದೆ.
Comments