Deputy chief minister Dr.G. Parameshwara has informed that more than 300 trees were fell down in the city due to rain and BBMP staff involved in clear the same.
ಬೆಂಗಳೂರಲ್ಲಿ ಎರಡೇ ದಿನಗಳಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗಿದೆ. ಈಗಾಗಲೇ ಸುಮಾರು ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದರು.
ಬೆಂಗಳೂರಲ್ಲಿ ಎರಡೇ ದಿನಗಳಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗಿದೆ. ಈಗಾಗಲೇ ಸುಮಾರು ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದರು.
Category
🗞
News