ಮಳೆ ಬಗ್ಗೆ ಮುನ್ನಚ್ಚರಿಕೆ ವಹಿಸಲು ಸಿ ಎಂ ಕುಮಾರ ಸ್ವಾಮಿ ಸೂಚನೆ | Oneindia Kannada

  • 6 years ago
ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಬೀಳುವ ಮನ್ಸೂಚನೆ ಇದೆ. ಈ ಸಂದರ್ಭದಲ್ಲಿ ಮಳೆ ಹಾನಿಗೆ ತುತ್ತಾಗುವ ಸಂದರ್ಭ ಇರುವುದರಿಂದ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರು ಜಾಗೃತೆ ವಹಿಸುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

Hevay rain in Bengaluru on Wednsday night. Chief minister HD Kumaraswamy request people to take precautionary measures.

Recommended