ಡಿ ಕೆ ಶಿವಕುಮಾರ್ v/s ಸಿದ್ದರಾಮಯ್ಯ | ಬಣ ರಾಜಕೀಯ ಕಾಂಗ್ರೆಸ್ ನಲ್ಲಿ ಶುರು | Oneindia Kannada
- 6 years ago
D K Shivakumar trying hard to get back his power in Karnataka congress which is taken by Siddaramaiah. D K Shivakumar and G Parameshwar trying to over come Siddaramaiah.
ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಪ್ರಾರಂಭವಾಗಿದೆ. ರಾಜ್ಯ ರಾಜಕೀಯದ ಮೇಲೆ ಪ್ರಭುತ್ವ ಸಾಧಿಸಲು ಡಿ.ಕೆ.ಶಿವಕುಮಾರ್ ಅವರು ಗಟ್ಟಿಯಾಗಿಯೇ ಪ್ರಯತ್ನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಕೇಂದ್ರ ಸ್ಥಾನದಿಂದ ಕೆಳಗಿಳಿಸುವುದು ಅವರ ಉದ್ದೇಶ.
ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಪ್ರಾರಂಭವಾಗಿದೆ. ರಾಜ್ಯ ರಾಜಕೀಯದ ಮೇಲೆ ಪ್ರಭುತ್ವ ಸಾಧಿಸಲು ಡಿ.ಕೆ.ಶಿವಕುಮಾರ್ ಅವರು ಗಟ್ಟಿಯಾಗಿಯೇ ಪ್ರಯತ್ನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಕೇಂದ್ರ ಸ್ಥಾನದಿಂದ ಕೆಳಗಿಳಿಸುವುದು ಅವರ ಉದ್ದೇಶ.