Skip to playerSkip to main contentSkip to footer
  • 7 years ago
ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ಇಂದು ಭಾನುವಾರ (ಅ.14) ದಸರಾ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು. ಓಟದ ಸ್ಪರ್ಧೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಿಟಿ ದೇವೇಗೌಡರು, ನಂತರ ಸ್ಪರ್ಧೆಯಲ್ಲಿ ಪಾಲ್ಗೊಂಡು ಓಡುವ ವೇಳೆ ಮುಗ್ಗರಿಸಿ ಬಿದ್ದ ಘಟನೆ ನಡೆದಿದೆ.

Category

🗞
News

Recommended