ಕೇಂದ್ರ ಸಚಿವರನ್ನೇ ದಂಗುಬಡಿಸಿದ ಕರ್ನಾಟಕ ಮೂಲದ ಕೇರಳ ಐಪಿಎಸ್ ಅಧಿಕಾರಿ

  • 5 years ago
Karnataka based IPS officer Yatish Chandra who is working in Kerala sends central minister Pon Radhakrishna by bus to Pampa after a heated debate. Pon Radhakrishna wanted to go by his vehicle to Pampa but IPS officer Yatish Chandra did not allowed him.

ಕೇರಳದ ಸಿಂಗಂ ಖ್ಯಾತಿಯ ಕರ್ನಾಟಕ ಮೂಲದ ಐಪಿಎಸ್ ಅಧಿಕಾರಿ ಯತೀಶ್ ಚಂದ್ರ ಮತ್ತೊಮ್ಮೆ ತಮ್ಮ ಖಡಕ್‌ತನ ಪ್ರದರ್ಶಿಸಿ ಭಾರಿ ಸುದ್ದಿಯಲ್ಲಿದ್ದಾರೆ. ದಾವಣಗೆರೆ ಮೂಲದ ಐಪಿಎಸ್ ಅಧಿಕಾರಿ ಯತೀಶ್ ಚಂದ್ರ ಅವರು, ಶಬರಿಮಲೆಗೆ ಖಾಸಗಿ ವಾಹನಗಳಲ್ಲಿ ತೆರಳಲು ಅನುಮತಿ ನೀಡಬೇಕೆಂದು ಜೋರು ಮಾಡಿದ್ದ ಕೇಂದ್ರ ಬಿಜೆಪಿ ಸಚಿವರಿಗೆ ಖಡಕ್ ಉತ್ತರ ನೀಡಿ ಬೆವರಿಳಿಸಿದ್ದಾರೆ.

Recommended