Skip to playerSkip to main content
  • 7 years ago
ಕುಮಾರಸ್ವಾಮಿ ಅವರು ನಿನ್ನೆ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅನುದಾನ ನೀಡಿದ್ದಾರೆ. ಕುಮಾರಸ್ವಾಮಿ ಅವರು ಕಳೆದ ಬಾರಿ ಮಂಡಿಸಿದ್ದ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅಸಮಾಧಾನ ಎದ್ದಿತ್ತು. ಕರಾವಳಿ ಜಿಲ್ಲೆಗಳೂ ಸಹ ಇದೇ ಅಭಿಪ್ರಾಯ ಹೊರಹಾಕಿದ್ದವು. ಹಾಗಾಗಿ ಈ ಬಜೆಟ್‌ನಲ್ಲಿ ಅವರು ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ.

Category

🗞
News
Comments

Recommended