JDS ವಿರುದ್ಧ ತಿರುಗಿಬಿದ್ದ ಕಾಂಗ್ರೆಸ್..! | FILMIBEAT KANNADA
  • 5 years ago
ಸುಮಲತಾ ಮಂಡ್ಯದ ಗೌಡ್ತಿ ಅಲ್ಲ. ಅವರು ತೆಲುಗಿನ ನಾಯ್ಡು ಕುಟುಂಬದವರು. ಮಂಡ್ಯದ ಗೌಡರನ್ನು ಮದುವೆಯಾಗಿ ಬಂದ ಮಾತ್ರಕ್ಕೆ ಗೌಡ್ತಿ ಆಗುವುದಿಲ್ಲ ಎಂದು ಜಾತಿ ವಿಚಾರ ಕೆದಕಿದ ಮಂಡ್ಯ ಸಂಸದ ಎಲ್ ಆರ್ ಶಿವರಾಮೇಗೌಡ ವಿರುದ್ಧ ಮೈತ್ರಿ ಸರ್ಕಾರದ ಸಚಿವ ಎಂಟಿಬಿ ನಾಗರಾಜ್ ಹರಿಹಾಯ್ದಿದ್ದಾರೆ.

Minister MTB Nagaraj slams MP LR Shivaramegowda for his comment on Mandya Lok sabha independent candidate Sumalatha Ambareesh's Naidu caste.
Recommended