ವಾರಾಣಸಿಯಲ್ಲಿ ಎಸ್ ಬಿಎಸ್ಪಿ ಅಚ್ಚರಿಯ ನಡೆ | ನರೇಂದ್ರ ಮೋದಿಗೆ ಕೊನೆ ಕ್ಷಣದಲ್ಲಿ ಆಘಾತ

  • 5 years ago
SP changes candidate from Varanasi LS Constituency; gives ticket to Tej Bahadur Yadav (BSF constable who was dismissed from service after he had released video last year on quality of food served to soldiers). Earlier, SP's Shalini Yadav had filed her nomination from Varanasi.

ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಮೈತ್ರಿಕೂಟ ಅಚ್ಚರಿಯ ನಿರ್ಧಾರ ಪ್ರಕಟಿಸಿದೆ. ತನ್ನ ಅಭ್ಯರ್ಥಿಯನ್ನು ಬದಲಿಸಿರುವ ಮೈತ್ರಿಕೂಟ, ಶಾಲಿನಿ ಯಾದವ್ ಬದಲು, ಪಕ್ಷೇತರ ಅಭ್ಯರ್ಥಿಯಾಗಿದ್ದ ತೇಜ್ ಬಹದ್ದೂರ್ ಯಾದವ್ ಅವರಿಗೆ ಟಿಕೆಟ್ ನೀಡಿದೆ.

Recommended