Skip to playerSkip to main contentSkip to footer
  • 6/4/2019
ಕಳೆದ ವಾರ ವೀಕೆಂಡ್ ವಿಥ್ ರಮೇಶ್ ಕಾರ್ಯಕ್ರಮದ ಸಾಧಕರ ಕುರ್ಚಿಗೆ ನಿಜವಾದ ಅರ್ಥ ಬಂದಿತ್ತು ಎನ್ನುವುದು ಅನೇಕರ ಮೆಚ್ಚುಗೆ. ಯಾಕಂದ್ರೆ ಕನ್ನಡಿಗರ ಹೆಮ್ಮೆಯ ಸಾಧಕರರು, ಇನ್ಫೋಸಿಸ್ ಸಂಸ್ಥಾಪಕರಾದ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ದಂಪತಿ ವೀಕೆಂಡ್ ಕುರ್ಚಿಯ ಮೇಲೆ ಇದ್ದರು.

Kannada troll pages reaction to Sudha Narayana Murthy speech in Weekend With Ramesh.

Category

🗞
News

Recommended