Skip to playerSkip to main contentSkip to footer
  • 6 years ago
ಮಂಡ್ಯದಲ್ಲಿ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮಧ್ಯೆ ಭಿನ್ನಾಭಿಪ್ರಾಯಗಳು ಭುಗಿಲೆದ್ದಿದ್ದು, ರಾಜ್ಯದಲ್ಲಿ ಎರಡು ಪಕ್ಷಗಳ ನಾಯಕರು ನಾವು ಒಟ್ಟಾಗಿದ್ದೇವೆ. ಇನ್ನು ಐದು ವರ್ಷದ ಆಡಳಿತಾವಧಿಯನ್ನು ಸುಗಮವಾಗಿ ಪೂರೈಸುತ್ತೇವೆ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಆದರೆ ಮಂಡ್ಯದಲ್ಲಿ ಎರಡು ಪಕ್ಷಗಳ ನಾಯಕರು ಒಗ್ಗಟ್ಟಾಗುವ ಯಾವ ಲಕ್ಷಣಗಳು ಕಂಡು ಬರುತ್ತಿಲ್ಲ.


JDS versus Congress clash continued after lok sabha elections results also. Cheluvarayaswamy and Suresh Gowda arguments continues.

Category

🗞
News

Recommended