Chief Minister HD Kumaraswamy who is in America tour talked with Siddaramaiah over phone and requested to speak to the rebel MLAs to save government.
ಇಬ್ಬರು ಕಾಂಗ್ರೆಸ್ ಶಾಸಕರ ದಿಢೀರ್ ರಾಜೀನಾಮೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚಟುವಟಿಕೆಗಳು ಗರಿಗೆದರಿವೆ. ಇತ್ತ ಬಿಜೆಪಿ ಇನ್ನಷ್ಟು ಶಾಸಕರು ರಾಜೀನಾಮೆ ನೀಡಿದರೆ ಅವರನ್ನು ಬಿಜೆಪಿಗೆ ಸೆಳೆದು ಸರ್ಕಾರ ರಚನೆಗೆ ಪ್ಲ್ಯಾನ್ ರೂಪಿಸುತ್ತಿದ್ದರೆ, ಅತ್ತ ದೋಸ್ತಿ ಸರ್ಕಾರದ ನಾಯಕರು ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದೆ.
Comments