Skip to playerSkip to main content
  • 7 years ago
ಅತ್ತ ದೋಸ್ತಿ ಸರ್ಕಾರದ ಎರಡೂ ಪಕ್ಷಗಳ ಶಾಸಕರು ನಾ ಮುಂದು ತಾಮುಂದು ಎಂಬಂತೆ ರಾಜೀನಾಮೆ ಪತ್ರ ಕೈಯಲ್ಲಿ ಹಿಡಿದು ವಿಧಾನಸೌಧದತ್ತ ಧಾವಿಸುತ್ತಿದ್ದರೆ, ಇತ್ತ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಸರ್ಕಾರಕ್ಕೆ ಅಂತ್ಯ ಖಚಿತ ಎಂಬ ಸುಳಿವಿನೊಂದಿಗೆ ತರಾತುರಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

Category

🗞
News
Comments

Recommended