Skip to playerSkip to main content
  • 6 years ago
ಕೆಫೆ ಕಾಫಿ ಡೇ ಸಂಸ್ಥೆಯ ಉದ್ಯಮಿ ಸಿದ್ದಾರ್ಥ್ ನಿಧನಕ್ಕೆ ಚಿತ್ರರಂಗದ ಕೆಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ ಹಾಗೂ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಟ್ವಿಟ್ಟರ್ ಖಾತೆಯಲ್ಲಿ ಸಿದ್ದಾರ್ಥ್ ಬಗ್ಗೆ ಬರೆದುಕೊಂಡಿದ್ದಾರೆ.

Category

🗞
News
Be the first to comment
Add your comment

Recommended