Skip to playerSkip to main content
  • 6 years ago
ಮನಿಲಾಂಡ್ರಿಂಗ್ ಪ್ರಕರಣದಲ್ಲಿ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ಕರ್ನಾಟಕದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಸೆ.13ರಂದು ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಈ ನಡುವೆ ಡಿಕೆಶಿ ಪತ್ನಿ ಉಷಾ ಹಾಗೂ ಪುತ್ರಿ ಐಶ್ವರ್ಯಾ ದೆಹಲಿಗೆ ತೆರಳಿದ್ದು, ಲೋಕನಾಯಕ ಭವನದಲ್ಲಿರುವ 'ಇಡಿ' ಕಚೇರಿಗೆ ಭೇಟಿ ನೀಡಲಿದ್ದಾರೆ. ಇಡಿ ವಿಚಾರಣೆ ವೇಳೆ ಪ್ರಮುಖವಾಗಿ ಡಿಕೆಶಿ ಕುಟುಂಬದ ಆಸ್ತಿ ವಿವರ, ಐಶ್ವರ್ಯಾ ಹಾಗೂ ಉಷಾ ಹೆಸರಿನಲ್ಲಿರುವ ಆಸ್ತಿ ಹಾಗೂ ಸಾಲ ವಿವರಗಳನ್ನು ಅಧಿಕಾರಿಗಳು ಪಡೆಯಲಿದ್ದಾರೆ.

Congress leader DK Shivakumar daughter Aishwarya also summoned by Enforcement Directive(ED) in Money launderig case. Here is details about assets and liabilities.

Category

🐳
Animals
Be the first to comment
Add your comment

Recommended