Skip to playerSkip to main content
  • 6 years ago
ವೀರ್ ಸಾವರ್ಕರ್ ಅವರಿಗೆ 'ಭಾರತ ರತ್ನ' ನೀಡುವ ಕುರಿತಾದ ಮಹಾರಾಷ್ಟ್ರ ಚುನಾವಣೆಯಲ್ಲಿನ ಬಿಜೆಪಿ ಪ್ರಣಾಳಿಕೆಯಲ್ಲಿನ ಘೋಷಣೆ ವಿವಾದ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾವರ್ಕರ್‌ಗೆ ಭಾರತ ರತ್ನ ನೀಡುವುದಾದರೆ ಗಾಂಧೀಜಿಯನ್ನು ಕೊಂದ ನಾಥೂರಾಮ್ ಗೋಡ್ಸೆಗೂ ನೀಡಿ ಎನ್ನುವ ಮೂಲಕ ವಿವಾದವನ್ನು ಮತ್ತಷ್ಟು ಜೋರಾಗಿಸಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ರಾಜ್ಯದ ಬಿಜೆಪಿ ಮುಖಂಡರನ್ನು ಕೆರಳಿಸಿದೆ. ಈ ವಾಗ್ವಾದ ಮತ್ತೊಂದು ಹಂತಕ್ಕೆ ತಲುಪುವ ಸೂಚನೆ ನೀಡಿದೆ.

War of tweets between Former CM Siddaramaiah and minister CT Ravi regarding the controversy of Bharat Ratna.

Category

🗞
News
Comments

Recommended