Skip to playerSkip to main content
  • 6 years ago
ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸದೇ ಇರುವುದು ಕರ್ನಾಟಕದಲ್ಲಿನ ಅನರ್ಹ ಶಾಸಕರ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂಬರುವ ಉಪ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯನ್ನೇರಿ ಸುಲಭವಾಗಿ ಬಿಜೆಪಿಯಿಂದ ಗೆದ್ದು ಬರಬಹುದು ಎಂಬ ಲೆಕ್ಕಾಚಾರದಲ್ಲಿದ್ದ ಅನರ್ಹ ಶಾಸಕರಿಗೆ ಈ ಫಲಿತಾಂಶ ಸ್ವಲ್ಪ ಚಿಂತೆ ಉಂಟು ಮಾಡಿದೆ.

The BJP's lack of victories In Maharashtra and Haryana is a cause of concern for the Disqualified MLAs in Karnataka.

Category

🗞
News
Be the first to comment
Add your comment

Recommended