ಬಳ್ಳಾರಿ ರಾಜಕಿಯದಿಂದ ದೂರವಾಗ್ತಿದ್ದಾರೆ ಶ್ರೀ ರಾಮುಲು | Oneindia Kannada
  • 4 years ago
ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ ಬಿ. ಶ್ರೀರಾಮುಲು ಆರೋಗ್ಯ ಸಚಿವರು. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಗೆದ್ದಿದ್ದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ. ನಿಧಾನವಾಗಿ ಅವರು ಬಳ್ಳಾರಿ ರಾಜಕೀಯದಿಂದ ದೂರ ಸರಿಯುತ್ತಿದ್ದಾರೆ.ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದಲ್ಲಿಯೂ ಚುನಾವಣೆ ನಡೆಯುತ್ತಿದೆ. ಆದರೆ, ಅದಕ್ಕೆ ಬಿ. ಶ್ರೀರಾಮುಲು ಉಸ್ತುವಾರಿಯಲ್ಲ.
All not ok between Anand Singh and minister B.Sriramulu. Now B Sriramulu out of Ballari politics. He not in-charge for Vijayanagar by election
Recommended