Skip to playerSkip to main content
  • 6 years ago
ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಕಿ ದೇಶಾದ್ಯಂತ ಆಕ್ರೋಶದ ಜ್ವಾಲೆಯಾಗಿದೆ. ಬೆಂಗಳೂರಿನಲ್ಲಿ ಅದೇ ಪೌರತ್ವದ ಬೆಂಕಿಗೆ ರಾಜ್ಯ ಸರ್ಕಾರದ ಕ್ರಮ ತುಪ್ಪ ಸುರಿದಂತೆ ಆಗಿದೆ. ಡಿಸೆಂಬರ್.19ರಂದು ನಗರದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಕ್ರಮವನ್ನು ತಡೆಯಲು ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
Citizenship Amendment Act: Police Detained Ramachandra Guha. CM Request To Follow The Law And Order.

Category

🗞
News
Comments

Recommended