ದಿನಕರ್ ಸ್ಯಾಂಡಲ್ ವುಡ್ ನ ಮತ್ತೋರ್ವ ಹೀರೋಗೆ ಸಿನಿಮಾ ಮಾಡ್ತಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಹೌದು, ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಗೆ ದಿನಕರ್ ತೂಗುದೀಪ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.
Director Dinakar Thoogudeepa clarification about his new movie
Be the first to comment