ಕಿರಣ್ ರಾಜ್ ಮನವಿಯನ್ನು ಸ್ವೀಕರಿಸುತ್ತಾರಾ ಸಿಎಂ ಯಡಿಯೂರಪ್ಪ ?? | Filmibeat Kannada

  • 3 years ago
ಕೊರೊನಾ ಬಿಕ್ಕಟ್ಟಿನಲ್ಲಿ ಪೂರ್ತಿ ಶುಲ್ಕ ಪಾವತಿಸುವುದು ಕಷ್ಟಕರ. ಹಾಗಾಗಿ, ಸರ್ಕಾರ ಈ ಕುರಿತು ಪರಿಶೀಲಿಸಿ ಶುಲ್ಕ ಕಡಿಮೆ ಮಾಡುವಂತೆ ಕ್ರಮ ಜರುಗಿಸಬೇಕು ಎಂದು ಕಿರಣ್ ರಾಜ್ ಸಿಎಂ ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
#KiranRaj #Yediyurappa
Kannada Actor Kiran Raj writes a letter to CM Yediyurappa and requests to Reduce School fees due to covid 19.

Recommended