Skip to playerSkip to main content
  • 5 years ago
ಇಂಗ್ಲೆಂಡ್‌ಗೆ ಹೋಗುವ ತಂಡದ ಜೊತೆ ಭಾರತದ ಮುಖ್ಯ ಕೋಚ್ ರವಿ ಶಾಸ್ತ್ರಿ ಹೋಗಲಿರುವುದರಿಂದ ಶ್ರೀಲಂಕಾ ಪ್ರವಾಸಕ್ಕೆ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ಅವರನ್ನು ಕೋಚ್ ಆಗಿ ಕಳುಹಿಸಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಯೋಚಿಸಿದೆ. ಕ್ರಿಕೆಟ್‌ನಲ್ಲಿ ಭಾರತ ಬಲಿಷ್ಠ ತಂಡವಾಗಿ ಹೊರಹೊಮ್ಮಲು ದ್ರಾವಿಡ್ ಕೊಡುಗೆಗಳಿವೆ ಎಂದು ಅರಿತಿರುವ ಹಕ್, ಈ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Pakistan former captain Inzamam-Ul-Haq weighs in on Rahul Dravid possibly coaching India for Sri Lanka tour

Category

🗞
News
Comments

Recommended