Skip to playerSkip to main content
  • 5 years ago
ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರು ಆಸ್ಕರ್ ಫೆರ್ನಾಂಡಿಸ್ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇಂದು ಮಧ್ಯಾಹ್ನ ಹಿರಿಯ ಕಾಂಗ್ರೆಸಿಗ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಆಸ್ಕರ್ ಅವರನ್ನು ನೋಡಿಬಂದು ಗಳಗಳನೆ ಅತ್ತಿದ್ದಾರೆ. ಅವರನ್ನು ದೇವರು ಉಳಿಸುತ್ತಾರೆ ಎಂದಷ್ಟೇ ಹೇಳಿ, ಮಾಧ್ಯಮದವರಿಗೆ ಕೈಮುಗಿಯುತ್ತಾ ಹೊರನಡೆದಿದ್ದು ಆಸ್ಕರ್ ಆರೋಗ್ಯ ಸ್ಥಿತಿಯನ್ನು ಹೇಳಿತ್ತು.

Category

🗞
News
Comments

Recommended