ಬಿಜೆಪಿ ಸರ್ಕಾರ ಜನಸಮಾನ್ಯರ ಪೀಡಕ ಸರ್ಕಾರ, 40% ಭ್ರಷ್ಟಾಚಾರದ ಸರ್ಕಾರ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇತ್ತ, ಮುಂದಿನ ಅಂದರೆ 2023ರ ಚುನಾವಣೆ ವೇಳೆಗೆ ಸಿದ್ದರಾಮಯ್ಯ ಕಾಂಗ್ರೆಸ್ಸಿನಲ್ಲೇ ಇರುವುದಿಲ್ಲ ಎಂದು ಬಿಜೆಪಿ ಕಿಚಾಯಿಸಿದೆ.
Siddaramaiah Clarification On Not Contesting 2023 Assembly Election
Be the first to comment