ರಾಹು ಕಾಲದಲ್ಲಿ ನಾಮ ಪತ್ರ ಸಲ್ಲಿಸೋದು ಕೆಟ್ಟದ್ದು ಅಂತ ಯಾರ್ ಹೇಳಿದ್ದು?

  • last year
ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸುತ್ತೇನೆ. ಚುನಾವಣಾ ಪ್ರಚಾರದ ವಾಹನಕ್ಕೆ ಶ್ಮಶಾನದಿಂದಲೇ ಚಾಲನೆ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.


#Congress #KarnatakaElection2023 #SatishJarakiholi #Nomination #RahulGandhi #BJP #Karnatka

~PR.160~ED.32~HT.36~