Skip to playerSkip to main content
  • 1 year ago
ಮುಂಗಾರು ಆರಂಭವಾಗುತ್ತಿದ್ದಂತೆ ಉತ್ತರಕನ್ನಡ ಜಿಲ್ಲೆಯ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಅನಾಹುತಗಳು ಸಂಭವಿಸುತ್ತಿವೆ. ಕುಮಟಾದ ಮೂರೂರು - ಹರಕಡೆ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.

Category

🗞
News
Comments

Recommended