Skip to playerSkip to main contentSkip to footer
  • today
ದರ್ಶನ್ ಜಾಮೀನು ಸಿಕ್ಕು ಹೊರಬಂದ ನಂತರ ಸಿಕ್ಕಾಪಟ್ಟೆ  ದೈವಭಕ್ತನಾಗಿ ಬದಲಾಗಿದ್ದಾರೆ. ಅದ್ರಲ್ಲೂ ದೇವರ ನಾಡು ಕೇರಳದ ಪ್ರಸಿದ್ದ ದೇಗುಲಗಳಿಗೆ ಪದೇ ಪದೇ ಭೇಟಿ ಕೊಡ್ತಾ ಇದ್ದಾರೆ. ಹಿಂದೆ ಭದ್ರಕಾಳಿ ಸನ್ನಿಧಿಗೆ ಹೋದವರು ಈಗ ಮಹಾದೇವನ ಮೊರೆ ಹೋಗಿದ್ದಾರೆ. ಅಷ್ಟಕ್ಕೂ ದಾಸನ ಈ ದಿಢೀರ್ ಭಕ್ತಿಭಾವದ ಹಿಂದಿನ ರಹಸ್ಯ ಏನು..? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ.

Category

🗞
News

Recommended