Skip to playerSkip to main content
  • 4 months ago
ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ದೀರ್ಘಕಾಲದಿಂದ ಕಾವೇರಿ ನೀರು ಹಂಚಿಕೆ ವಿವಾದವಿದ್ದು, ಮೇಕೆದಾಟು ಯೋಜನೆಯು ಅದನ್ನು ಮತ್ತಷ್ಟು ತೀವ್ರಗೊಳಿಸಿದೆ. ಯೋಜನೆ ಕುರಿತಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಚಿವ ಹೆಚ್.ಕೆ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

Category

🗞
News
Be the first to comment
Add your comment

Recommended