Skip to playerSkip to main content
  • 5 weeks ago
ದಾವಣಗೆರೆ: ನಿರಂತರ ಮಳೆಯ ಜೊತೆ ಬೆಲೆ ಕುಸಿತದ ಹಿನ್ನೆಲೆಯಲ್ಲಿ ರೈತನೋರ್ವ ತನ್ನ ಜಮೀನಿನಲ್ಲಿ ಬೆಳೆದಿದ್ದ ಎಲೆಕೋಸು ಬೆಳೆಯನ್ನು ಟ್ರ್ಯಾಕ್ಟರ್ ಹರಿಸಿ ನಾಶ ಮಾಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದಲ್ಲಿ ನಡೆದಿದೆ. ರೈತ ವೈ.ಮಲ್ಲೇಶ್ ಎಂಬವರು ಒಂದೂವರೆ ಎಕರೆ ಜಮೀನಿನಲ್ಲಿ ಎಲೆಕೋಸು ಬೆಳೆದಿದ್ದರು. ಇದಕ್ಕಾಗಿ ಒಂದೂವರೆ ಲಕ್ಷ ರೂ ಖರ್ಚು ಮಾಡಿದ್ದರು. ನಿರಂತರ ಮಳೆಯಿಂದಾಗಿ ಶೀತ ಹೆಚ್ಚಾಗಿ, ಜಮೀನಿನಿಂದ ಎಲೆಕೋಸು ಬೆಳೆ ಹೊರತರಲಾಗದೆ ಪರದಾಡಿದ್ದಾರೆ. ಅದರೊಂದಿಗೆ ಎಲೆಕೋಸಿನ ಬೆಲೆಯೂ ಕೂಡ ಕುಸಿದು ಭಾರೀ ನಷ್ಟ ಅನುಭವಿಸಿದ್ದಾರೆ. ಒಂದು ತಿಂಗಳ ಹಿಂದೆ ಒಂದು ಕೆ.ಜಿ ಎಲೆಕೋಸಿಗೆ 10ರಿಂದ 13 ರೂಪಾಯಿ ಬೆಲೆ ಇತ್ತು. ಇದೀಗ ಕೆ.ಜಿಗೆ ಒಂದು ರೂಪಾಯಿಗೂ ಕೇಳೋರೇ ಇಲ್ಲದಂತಾಗಿದೆ. ಅಲ್ಲದೆ, ಮಳೆಯಿಂದ ಚುಕ್ಕಿರೋಗ ಕಾಣಿಸಿಕೊಂಡಿದ್ದು, ಸಂಪೂರ್ಣ ನಷ್ಟವಾಗಿದೆ. ಇದರಿಂದ ನೊಂದಿರುವ ರೈತ ಟ್ರ್ಯಾಕ್ಟರ್ ಹರಿಸಿ ಬೆಳೆ ನಾಶ ಮಾಡಿದ್ದಾರೆ. ಅಲ್ಲದೇ, ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಅಧಿಕ ಮಳೆಯಿಂದ ನೆಲಕಚ್ಚಿದ 300 ಎಕರೆ ಬೆಳ್ಳುಳ್ಳಿ ಬೆಳೆ; ಪರಿಹಾರಕ್ಕಾಗಿ ಸರ್ಕಾರದ ಕದ ತಟ್ಟಿದ ರೈತರು - GARLIC CROP

Category

🗞
News
Transcript
00:00What is your name?
00:02I am not sure how to call this
00:05but it's the same way
00:07If you are not sure what you are
00:10I am sure that you are like
00:14I am not sure what I am
00:16My name is Mew
00:17My name is Mew
00:19I am not sure how to call it
00:21My name is Mew
00:23My name is Mew
00:25My name is Mew
00:28I want to move from the car to find the car.
00:32I want to see if you're at the car.
00:37I'm going to see you all.
00:42I'm going to see if you're at the car.
00:46I'm going to see you all at the car.
00:50I'm going to see you in the car.
00:54I don't know.
Be the first to comment
Add your comment

Recommended