Skip to playerSkip to main content
  • 13 hours ago
ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಕೇಂದ್ರ ಬಸ್ ನಿಲ್ದಾಣದಿಂದ ಚಿಗರಿ ಬಸ್ ಸೇವೆ ವಿಸ್ತರಿಸಲು ವಾಯುವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಮುಂದಾಗಿದ್ದಾರೆ.

Category

🗞
News
Be the first to comment
Add your comment

Recommended