Skip to playerSkip to main content
  • 3 months ago
ಕಬ್ಬು ಬೆಳೆಗಾರರ ಹೋರಾಟ ಯಾವಾಗ ಬೇಕಾದರೂ ಹೆಚ್ಚಾಗಬಹುದು. ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಇಂತಹ ಸಮಸ್ಯೆ ನಿರ್ಮಾಣವಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

Category

🗞
News
Comments

Recommended