Skip to playerSkip to main content
  • 8 hours ago
ದರ್ಶನ್ ತನಗೆ ದಿಂಬು, ಹಾಸಿಗೆ ಕೊಡ್ತಾ ಇಲ್ಲ ಪರದಾಡಿದ್ದು, ಈ ಬಗ್ಗೆ ಪದೇ ಪದೇ ಕೋರ್ಟ್​ನಲ್ಲಿ ಮನವಿ ಸಲ್ಲಿಸಿದ್ದು ಗೊತ್ತೇ ಇದೆ. ಅಷ್ಟೆಲ್ಲಾ ತಿಪ್ಪರಲಾಗ ಹಾಕಿದ್ರೂ ದಾಸನಿಗೆ ದಿಂಬು, ಹಾಸಿಗೆ ಸಿಕ್ಕಿಲ್ಲ. ಆದ್ರೆ ಅದೇ ಪರಪ್ಪನ ಅಗ್ರಹಾರದಲ್ಲಿ ಟೆರೆರಿಸ್ಟ್​ಗಳಿಗೆ, ರೇಪಿಸ್ಟ್​ಗಳಿಗೆ ರಾಜಾತಿಥ್ಯ ಸಿಕ್ತಾ ಇದೆ. ಕಣ್ಮುಂದೆಯೇ ಕೈದಿಗಳು ಮಜಾ ಮಾಡ್ತಾ ಇದ್ರೆ ದಾಸ ಮಾತ್ರ ಕಠಿಣ ಸಜಾ ಅನುಭವಿಸ್ತಾ ಇದ್ದಾನೆ.

Category

🗞
News
Be the first to comment
Add your comment

Recommended